ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm