ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm