ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm