ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm