ಬ್ರೇಕಿಂಗ್ ನ್ಯೂಸ್
24-08-23 02:59 pm Source: News18 Kannada ಸಿನಿಮಾ
ಒಂದು ಮೊಟ್ಟೆ ಕಥೆ ಖ್ಯಾತಿಯ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ರಾಜ್ಯದ 175 ಸಿಂಗಲ್ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ. ಮಲ್ಟಿಪ್ಲೆಕ್ಸ್ ನಲ್ಲೂ ಟೋಬಿಯನ್ನ ನೋಡಬಹುದಾಗಿದೆ. ಬಹುಕೋಟಿ ಬಜೆಟ್ನ ಟೋಬಿ ಸಿನಿಮಾ ರಾಜ್ಯದ 60 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿದೆ. ಸಿಂಗಲ್ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಥಿಯೇಟರ್ ಹೀಗೆ ಎರಡೂ ಕಡೆಗೆ ಟೋಬಿ ಚಿತ್ರ ತೆರೆಗೆ ಬರ್ತಿದೆ.
ಆಲ್ ಓವರ್ ಇಂಡಿಯಾದಲ್ಲೂ ಟೋಬಿ ರಿಲೀಸ್ ಆಗುತ್ತಿದೆ. ರಾಜ್ಯದ ಲೆಕ್ಟ ಬಿಟ್ಟು, ದೇಶದ 75 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲಿ ಕನ್ನಡದ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ. ಕಾಂತಾರ ಸಿನಿಮಾ ಇದೇ ರೀತಿನೇ ಎಲ್ಲೆಡೆ ಕನ್ನಡದಲ್ಲಿಯೇ ರಿಲೀಸ್ ಆಗಿತ್ತು. ಒಳ್ಳೆ ರೆಸ್ಪಾನ್ಸ್ ಪಡೆದ ಬಳಿಕವೇ ಈ ಚಿತ್ರ ಎಲ್ಲ ಭಾಷೆಯಲ್ಲಿ ರಿಲೀಸ್ ಆಯಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ನಿರೀಕ್ಷೆ ಮಾಡದೇ ಇರೋ ಮಟ್ಟಕ್ಕೆ ಸಕ್ಸಸ್ ಪಡೆದು ದಾಖಲೆ ಮಾಡಿತ್ತು.


ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿರೀಕ್ಷೆಯ ಸಿನಿಮಾ ಆಗಿದೆ. ಸಿನಿಮಾ ತಂಡದ ಪ್ರಚಾರವೂ ಬಲು ಜೋರಾಗಿಯೇ ಇದೆ. 10 ಕೋಟಿ ಬಜೆಟ್ನಲ್ಲಿಯೇ ಇಡೀ ಸಿನಿಮಾ ನಿರ್ಮಾಣಗೊಂಡಿದೆ. ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಇದು ಅನ್ನೋದು ತುಂಬಾನೆ ವಿಶೇಷ ಅಂತಲೇ ಹೇಳಬಹುದು. ಟೋಬಿ ಸಿನಿಮಾದಲ್ಲಿ ರಾಜ್ ಬಿ ಶೆಟ್ರಿಗೆ ಇಬ್ಬರು ನಾಯಕಿಯರಿದ್ದಾರೆ. ಚೈತ್ರಾ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಇಲ್ಲಿ ಜೊತೆಯಾಗಿದ್ದಾರೆ.



ಕನ್ನಡದ ಟೋಬಿ ಚಿತ್ರವನ್ನ ಬಾಸಿಲ್ ಡೈರೆಕ್ಷನ್ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯಾನ್ ಕ್ಯಾಮರಾವರ್ಕ್ ಈ ಚಿತ್ರಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಫಸ್ಟ್ ಡೇ ರಿಪೋರ್ಟ್ ಮೇಲೆ ಈಗ ಎಲ್ಲ ಕಣ್ಣು ನೆಟ್ಟಿದೆ.
Sandalwood Actor Raj B Shetty Acted Toby Movie Release Theatrical Updates.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm