ಬ್ರೇಕಿಂಗ್ ನ್ಯೂಸ್
24-08-23 02:59 pm Source: News18 Kannada ಸಿನಿಮಾ
ಒಂದು ಮೊಟ್ಟೆ ಕಥೆ ಖ್ಯಾತಿಯ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ರಾಜ್ಯದ 175 ಸಿಂಗಲ್ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ. ಮಲ್ಟಿಪ್ಲೆಕ್ಸ್ ನಲ್ಲೂ ಟೋಬಿಯನ್ನ ನೋಡಬಹುದಾಗಿದೆ. ಬಹುಕೋಟಿ ಬಜೆಟ್ನ ಟೋಬಿ ಸಿನಿಮಾ ರಾಜ್ಯದ 60 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿದೆ. ಸಿಂಗಲ್ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಥಿಯೇಟರ್ ಹೀಗೆ ಎರಡೂ ಕಡೆಗೆ ಟೋಬಿ ಚಿತ್ರ ತೆರೆಗೆ ಬರ್ತಿದೆ.
ಆಲ್ ಓವರ್ ಇಂಡಿಯಾದಲ್ಲೂ ಟೋಬಿ ರಿಲೀಸ್ ಆಗುತ್ತಿದೆ. ರಾಜ್ಯದ ಲೆಕ್ಟ ಬಿಟ್ಟು, ದೇಶದ 75 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲಿ ಕನ್ನಡದ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ. ಕಾಂತಾರ ಸಿನಿಮಾ ಇದೇ ರೀತಿನೇ ಎಲ್ಲೆಡೆ ಕನ್ನಡದಲ್ಲಿಯೇ ರಿಲೀಸ್ ಆಗಿತ್ತು. ಒಳ್ಳೆ ರೆಸ್ಪಾನ್ಸ್ ಪಡೆದ ಬಳಿಕವೇ ಈ ಚಿತ್ರ ಎಲ್ಲ ಭಾಷೆಯಲ್ಲಿ ರಿಲೀಸ್ ಆಯಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ನಿರೀಕ್ಷೆ ಮಾಡದೇ ಇರೋ ಮಟ್ಟಕ್ಕೆ ಸಕ್ಸಸ್ ಪಡೆದು ದಾಖಲೆ ಮಾಡಿತ್ತು.


ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿರೀಕ್ಷೆಯ ಸಿನಿಮಾ ಆಗಿದೆ. ಸಿನಿಮಾ ತಂಡದ ಪ್ರಚಾರವೂ ಬಲು ಜೋರಾಗಿಯೇ ಇದೆ. 10 ಕೋಟಿ ಬಜೆಟ್ನಲ್ಲಿಯೇ ಇಡೀ ಸಿನಿಮಾ ನಿರ್ಮಾಣಗೊಂಡಿದೆ. ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಇದು ಅನ್ನೋದು ತುಂಬಾನೆ ವಿಶೇಷ ಅಂತಲೇ ಹೇಳಬಹುದು. ಟೋಬಿ ಸಿನಿಮಾದಲ್ಲಿ ರಾಜ್ ಬಿ ಶೆಟ್ರಿಗೆ ಇಬ್ಬರು ನಾಯಕಿಯರಿದ್ದಾರೆ. ಚೈತ್ರಾ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಇಲ್ಲಿ ಜೊತೆಯಾಗಿದ್ದಾರೆ.



ಕನ್ನಡದ ಟೋಬಿ ಚಿತ್ರವನ್ನ ಬಾಸಿಲ್ ಡೈರೆಕ್ಷನ್ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯಾನ್ ಕ್ಯಾಮರಾವರ್ಕ್ ಈ ಚಿತ್ರಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಫಸ್ಟ್ ಡೇ ರಿಪೋರ್ಟ್ ಮೇಲೆ ಈಗ ಎಲ್ಲ ಕಣ್ಣು ನೆಟ್ಟಿದೆ.
Sandalwood Actor Raj B Shetty Acted Toby Movie Release Theatrical Updates.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm