ಬ್ರೇಕಿಂಗ್ ನ್ಯೂಸ್
29-08-23 02:06 pm Source: News18 Kannada ಸಿನಿಮಾ
ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.



ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.


ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Actor Rajinikanth Surprise Visit to the BMTC Depot in Bengaluru.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm