ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.


ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.


2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm