ಬ್ರೇಕಿಂಗ್ ನ್ಯೂಸ್
04-09-23 03:09 pm Source: News18 Kannada ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಒಳ್ಳೆ ಅಭಿಪ್ರಾಯ ಪಡೆದುಕೊಂಡಿದೆ. ಜನ ಕೂಡ ಥಿಯೇಟರ್ಗೆ ಬಂದು ಚಿತ್ರ ನೋಡ್ತಿದ್ದಾರೆ. ಚೆನ್ನಾಗಿಯೇ ಓಡ್ತಿರೋ ಈ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ವೈರಲ್ ಆಗುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇವೇ ಫೋಟೋಗಳು ಹಬ್ಬ ಮಾಡ್ತಿವೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ಮನು ಮತ್ತು ಪ್ರಿಯಾ ಪ್ರೀತಿ ಅಗಾಧವಾಗಿದೆ. ಚಿತ್ರದ ಕೊನೆಯಲ್ಲಿ ಇವರು ಮತ್ತೆ ಸೇರ್ತಾರಾ ಇಲ್ವಾ ಅನ್ನೋ ಅನ್ನು ಅನುಮಾನಭರಿತ ಕುತೂಹಲವೂ ಮೂಡಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸೈಡ್ ಬಿ ಎಲ್ಲಿ ಏನೆಲ್ಲ ಇರುತ್ತದೆ ಅನ್ನೋದು ಸಿನಿಮಾ ನೋಡಿದವ್ರಿಗೆ ತಿಳಿದಿದೆ. ಆದರೂ ಒಂದು ಕುತೂಹಲ ಇದೆ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ತಮ್ಮ ಈ ಚಿತ್ರದಲ್ಲಿ ನಾಯಕ-ನಾಯಕಿ ಕೊನೆಯಲ್ಲಿ ಏನ್ ಆಗ್ತಾರೆ ಅನ್ನೋ ಕುತೂಹಲವನ್ನ ಸೈಡ್-ಎ ಕೊನೆಯಲ್ಲೂ ಬಿಟ್ಟುಕೊಟ್ಟಿಲ್ಲ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ಜಾಣ್ಮೆಯಿಂದಲೇ ಚಿತ್ರದ ಕ್ಲೈಮ್ಯಾಕ್ಸ್ ಕುತೂಹಲ ಮುಂದುವರೆಸಿದ್ದಾರೆ. ಈ ಮೂಲಕ ಪ್ರೇಕ್ಷಕರು ಸೈಡ್-ಬಿ ಗಾಗಿಯೇ ಕಾಯುತ್ತಿದ್ದಾರೆ.




ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ಈಗಲೇ ರಿವೀಲ್ ಆಗಿವೆ. ಈ ಫೊಟೋದಲ್ಲಿ ಮನು ಪಾತ್ರಧಾರಿ ರಕ್ಷಿತ್ ಶೆಟ್ಟಿ ಮತ್ತೆ ಸಣ್ಣ ಆಗಿದ್ದಾರೆ. ಜೈಲ್ನಲ್ಲಿದ್ದು ದಪ್ಪ ಆಗಿದ್ ಮನು ಇಲ್ಲಿ ಹ್ಯಾಪಿ ಹ್ಯಾಪಿಯಾಗಿಯೇ ಕಾಣಿಸುತ್ತಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಈ ಒಂದು ಫೋಟೋಗಳು ಒಟ್ಟು ಹೇಳೋದು ಒಂದೇ ಆಗಿದೆ. ಹೌದು, ಪ್ರಿಯಾ ಮತ್ತು ಮನು ಒಂದಾಗಿದ್ದಾರೆ. ಪ್ರಿಯಾ ಮದುವೆ ಆಗಿಲ್ಲ, ಆಕೆ ಮನುಗಾಗಿಯೇ ಕಾದಿದ್ದಾಳೆ. ಮನು ಬಂದ್ಮೇಲೆ ಜೊತೆಗೆ ಜೀವನ ಮಾಡ್ತಿದ್ದಾರೆ ಅನ್ನೋದೇ ಒಟ್ಟು ಚಿತ್ರಣ ಆಗಿದೆ.
ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾ ಬರೋ ಅಕ್ಟೋಬರ್-20 ರಂದು ರಿಲೀಸ್ ಆಗುತ್ತಿದೆ. ಈ ಮೂಲಕ ಮನು ಮತ್ತು ಪ್ರಿಯಾ ಅಸಲಿ ಕತೆ ರಿವೀಲ್ ಆಗುತ್ತದೆ. ಮನು ಮತ್ತು ಪ್ರಿಯಾ ಮತ್ತೆ ಒಂದಾದ್ರೇ ? ಮನು ಮತ್ತು ಪ್ರಿಯಾ ನಡುವೆ ಚೈತ್ರಾ ಪಾತ್ರ ಬಂದಿದ್ದು ಯಾಕೆ ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.
Sandalwood Sapta Sagaradache Ello Movie side B Photo got Leak.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm