ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm