ಬ್ರೇಕಿಂಗ್ ನ್ಯೂಸ್
20-11-20 12:32 pm Headline Karnataka News Network ಸಿನಿಮಾ
ಮುಂಬೈ, ನ.20 : ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದಿಕಿ ಕಳೆದ ನಾಲ್ಕು ತಿಂಗಳುಗಳಿಂದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ ಹರಡಿದ್ದರು. ಇದರಲ್ಲಿ ತನ್ನ ಹೆಸರನ್ನು ಲಿಂಕ್ ಮಾಡಿದಕ್ಕಾಗಿ ನಟ ಅಕ್ಷಯ್ ಕುಮಾರ್ ಯೂಟ್ಯೂಬರ್ ಮೇಲೆ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ 25 ವರ್ಷದ ಸಿದ್ದಿಕಿ ಸಿವಿಲ್ ಇಂಜಿನಿಯರ್, ಎಫ್ಎಫ್ ನ್ಯೂಸ್ ಮೂಲಕ ಆತ 3,70,000 ಸಬ್ಸ್ಕ್ರೈಬರ್ ಹೊಂದಿದ್ದಾನೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಯೂಟ್ಯೂಬರ್ ಗಳಿಗೆ ಹಣ ಮಾಡುವ ವಿಚಾರವಾಗಿತ್ತು, ಜೊತೆಗೆ ಈ ವಿಚಾರವಾಗಿ ಬೇರೆ ಯೂಟ್ಯೂಬ್ರ ಜೊತೆ ಸಿದ್ದಿಕಿ ಚರ್ಚೆ ಕೂಡ ನಡೆಸಿದ್ದರು.
ಈ ಪ್ರಕರಣದಲ್ಲಿ ಅಕ್ಷಯ್ ಹೆಸರು ಲಿಂಕ್ ಮಾಡಿದ ಸಿದ್ದಿಕಿ ಎಂಎಸ್ ಧೋನಿ ಬಯೋಪಿಕ್ನಲ್ಲಿ ಸುಶಾಂತ್ ಸಿಂಗ್ ನಟಿಸಿದ್ದು ಅಕ್ಷಯ್ಕುಮಾರ್ ಅವರಿಗೆ ಇಷ್ಟವಾಗಿರಲಿಲ್ಲ.


ಕೆನಡಾದಿಂದ ಎಸ್ಕೇಪ್ ಆಗಲು ಮುಂಬೈ ಪೊಲೀಸರನ್ನು, ಆದಿತ್ಯ ಥ್ಯಾಕರೆಯನ್ನು ಅಕ್ಷಯ್ ಕುಮಾರ್ ರಹಸ್ಯವಾಗಿ ಭೇಟಿ ಮಾಡಿದ್ದರು ಎಂದೆಲ್ಲಾ ಸುದ್ದಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್ ಮತ್ತು ವಕೀಲ ಧರ್ಮೇಂದ್ರ ಮಿಶ್ರಾ ಕೂಡ ಸಿದ್ದಿಕಿ ಮೇಲ ದೂರು ದಾಖಲಿಸಿದ್ದಾರೆ. ಮಾನನಷ್ಟ ಮೊಕದ್ದಮೆ, ಸಾರ್ವಜನಿಕವಾಗಿ ಅನುಚಿತವಾಗಿ ನಡೆದುಕೊಳ್ಳಲಾಗಿದೆ, ಉದ್ದೇಶಪೂರ್ವಕವಾಗಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
Actor Akshay Kumar has served a defamation notice to a YouTuber from Bihar, seeking Rs 500 crore in damages for making "false and baseless allegations" against him in the Sushant Singh Rajput death case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm