ಬ್ರೇಕಿಂಗ್ ನ್ಯೂಸ್
22-11-20 03:53 pm Headline Karnataka News Network ಸಿನಿಮಾ
ಚೆನ್ನೈ, ನವೆಂಬರ್ 22: ತಮಿಳಿನ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ. ಮುಂಬೈನಲ್ಲಿ ಫಿಸಿಯೋಥೆರಪಿಸ್ಟ್ ವೈದ್ಯೆ ಆಗಿರುವ ಯುವತಿಯನ್ನು ಪ್ರೀತಿಸಿ ಪ್ರಭುದೇವ ಮದುವೆಯಾಗಿದ್ದಾರೆ.
ಲಾಕ್ಡೌನ್ ಇರುವಾಗಲೇ ಕಳೆದ ಮೇ ತಿಂಗಳಲ್ಲಿ ಪ್ರಭುದೇವ್ ಚೆನ್ನೈನಲ್ಲಿ ಮದುವೆಯಾಗಿದ್ದರು. ಲಾಕ್ಡೌನ್ ಕಾರಣ ಕೇವಲ ಕುಟುಂಬಸ್ಥರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು ಎಂದು ಪ್ರಭುದೇವ್ ಸೋದರ ರಾಜು ಸುಂದರಂ ಮಾಧ್ಯಮಕ್ಕೆ ತಿಳಿಸಿದ್ದಾರೆ.
47 ವರ್ಷದ ಪ್ರಭುದೇವ್ ಇತ್ತೀಚೆಗೆ ಗೌಪ್ಯವಾಗಿ ಮದುವೆಯಾಗಿದ್ದಾರೆಂದು ಸುದ್ದಿ ಹಬ್ಬಿತ್ತು. ಆದರೆ, ಇದರ ಬಗ್ಗೆ ಪ್ರಭು ಆಗಲೀ, ಕುಟುಂಬಸ್ಥರಾಗಲೀ ದೃಢಪಡಿಸಿರಲಿಲ್ಲ. ಇದೀಗ ಪ್ರಭುದೇವ್ ಸೋದರ, ಸಂದರ್ಶನ ಒಂದರಲ್ಲಿ ಈ ವಿಚಾರವನ್ನು ದೃಢಪಡಿಸಿದ್ದಾರೆ. ಅಲ್ಲದೆ, ಪ್ರಭುದೇವಗೆ ಪ್ರೀತಿ ಹುಟ್ಟಿದ್ದು ಹೇಗೆ ಎನ್ನುವ ವಿಚಾರವನ್ನೂ ಹೊರಗೆಡವಿದ್ದಾರೆ.

ಪ್ರಭುದೇವ್, ಕಳೆದ ವರ್ಷ ಕಾಲು ಮತ್ತು ಬೆನ್ನು ನೋವಿನ ಕಾರಣಕ್ಕೆ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದ ಹಿಮಾನಿ ಜೊತೆಗೆ ಪರಿಚಯ ಆಗಿ ಪ್ರೀತಿ ಬೆಳೆದಿತ್ತು. ಆನಂತರ ಎರಡು ತಿಂಗಳ ಕಾಲ ಹಿಮಾನಿ ಜೊತೆಗೆ ಲೀವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಮೇ ತಿಂಗಳಲ್ಲಿ ಮದುವೆಯಾಗಿದ್ದಾರೆ ಎಂದಿದ್ದಾರೆ.
ಈ ಹಿಂದೆ ರಾಮ್ ಲತಾ ಎಂಬವರ ಜೊತೆ ಮೊದಲ ಮದುವೆಯಾಗಿದ್ದ ಪ್ರಭುದೇವ್, ಆನಂತರ ಆಕೆಯನ್ನು ತ್ಯಜಿಸಿದ್ದರು. ಈ ನಡುವೆ ನಟಿ ನಯನತಾರಾ ಜೊತೆಗೆ ಮದುವೆಯಾಗುತ್ತಾರೆಂದು ಗಾಸಿಪ್ ಹರಡಿತ್ತು. ಆದರೆ, ದಿಢೀರ್ ಆಗಿ ಮುಂಬೈ ಮೂಲದ ವೈದ್ಯೆಯನ್ನು ಮದುವೆಯಾಗಿ ಪ್ರಭು ಅಚ್ಚರಿ ಮೂಡಿಸಿದ್ದಾರೆ.
Filmmaker-choreographer Prabhu Deva married a Mumbai-based doctor earlier this year, confirmed his brother Raju Sundaram in an interview to times. The 47-year-old choreographer got married to a doctor named Himani in May during the lockdown, reported times.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm