ಬ್ರೇಕಿಂಗ್ ನ್ಯೂಸ್
22-11-20 03:53 pm Headline Karnataka News Network ಸಿನಿಮಾ
ಚೆನ್ನೈ, ನವೆಂಬರ್ 22: ತಮಿಳಿನ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ. ಮುಂಬೈನಲ್ಲಿ ಫಿಸಿಯೋಥೆರಪಿಸ್ಟ್ ವೈದ್ಯೆ ಆಗಿರುವ ಯುವತಿಯನ್ನು ಪ್ರೀತಿಸಿ ಪ್ರಭುದೇವ ಮದುವೆಯಾಗಿದ್ದಾರೆ.
ಲಾಕ್ಡೌನ್ ಇರುವಾಗಲೇ ಕಳೆದ ಮೇ ತಿಂಗಳಲ್ಲಿ ಪ್ರಭುದೇವ್ ಚೆನ್ನೈನಲ್ಲಿ ಮದುವೆಯಾಗಿದ್ದರು. ಲಾಕ್ಡೌನ್ ಕಾರಣ ಕೇವಲ ಕುಟುಂಬಸ್ಥರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು ಎಂದು ಪ್ರಭುದೇವ್ ಸೋದರ ರಾಜು ಸುಂದರಂ ಮಾಧ್ಯಮಕ್ಕೆ ತಿಳಿಸಿದ್ದಾರೆ.
47 ವರ್ಷದ ಪ್ರಭುದೇವ್ ಇತ್ತೀಚೆಗೆ ಗೌಪ್ಯವಾಗಿ ಮದುವೆಯಾಗಿದ್ದಾರೆಂದು ಸುದ್ದಿ ಹಬ್ಬಿತ್ತು. ಆದರೆ, ಇದರ ಬಗ್ಗೆ ಪ್ರಭು ಆಗಲೀ, ಕುಟುಂಬಸ್ಥರಾಗಲೀ ದೃಢಪಡಿಸಿರಲಿಲ್ಲ. ಇದೀಗ ಪ್ರಭುದೇವ್ ಸೋದರ, ಸಂದರ್ಶನ ಒಂದರಲ್ಲಿ ಈ ವಿಚಾರವನ್ನು ದೃಢಪಡಿಸಿದ್ದಾರೆ. ಅಲ್ಲದೆ, ಪ್ರಭುದೇವಗೆ ಪ್ರೀತಿ ಹುಟ್ಟಿದ್ದು ಹೇಗೆ ಎನ್ನುವ ವಿಚಾರವನ್ನೂ ಹೊರಗೆಡವಿದ್ದಾರೆ.

ಪ್ರಭುದೇವ್, ಕಳೆದ ವರ್ಷ ಕಾಲು ಮತ್ತು ಬೆನ್ನು ನೋವಿನ ಕಾರಣಕ್ಕೆ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದ ಹಿಮಾನಿ ಜೊತೆಗೆ ಪರಿಚಯ ಆಗಿ ಪ್ರೀತಿ ಬೆಳೆದಿತ್ತು. ಆನಂತರ ಎರಡು ತಿಂಗಳ ಕಾಲ ಹಿಮಾನಿ ಜೊತೆಗೆ ಲೀವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಮೇ ತಿಂಗಳಲ್ಲಿ ಮದುವೆಯಾಗಿದ್ದಾರೆ ಎಂದಿದ್ದಾರೆ.
ಈ ಹಿಂದೆ ರಾಮ್ ಲತಾ ಎಂಬವರ ಜೊತೆ ಮೊದಲ ಮದುವೆಯಾಗಿದ್ದ ಪ್ರಭುದೇವ್, ಆನಂತರ ಆಕೆಯನ್ನು ತ್ಯಜಿಸಿದ್ದರು. ಈ ನಡುವೆ ನಟಿ ನಯನತಾರಾ ಜೊತೆಗೆ ಮದುವೆಯಾಗುತ್ತಾರೆಂದು ಗಾಸಿಪ್ ಹರಡಿತ್ತು. ಆದರೆ, ದಿಢೀರ್ ಆಗಿ ಮುಂಬೈ ಮೂಲದ ವೈದ್ಯೆಯನ್ನು ಮದುವೆಯಾಗಿ ಪ್ರಭು ಅಚ್ಚರಿ ಮೂಡಿಸಿದ್ದಾರೆ.
Filmmaker-choreographer Prabhu Deva married a Mumbai-based doctor earlier this year, confirmed his brother Raju Sundaram in an interview to times. The 47-year-old choreographer got married to a doctor named Himani in May during the lockdown, reported times.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm