ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm