ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm