ಬ್ರೇಕಿಂಗ್ ನ್ಯೂಸ್
04-12-20 10:59 am Source: FILMIBEAT ಸಿನಿಮಾ
ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಎಲ್ಲಾ ರಾಜಕೀಯ ಪಕ್ಷಗಳು ಇದೀಗ ಹಳ್ಳಿ ರಾಜಕೀಯದತ್ತ ಮುಖ ಮಾಡಿವೆ.
ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ಸಹ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿದ್ದು, ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೇಗೆ ಸ್ಪರ್ಧಿಸಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪ್ರಜಾಕೀಯ ಪಕ್ಷದಿಂದ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದಂತೆ. ಪ್ರಜಾಕೀಯದ ಸದಸ್ಯರೇ ನಿಲ್ಲಬೇಕು ಎಂಬ ನಿಯಮ ಏನೂ ಇರುವುದಿಲ್ಲ ಎಂದಿದ್ದಾರೆ ಉಪೇಂದ್ರ.

ಆದರೆ ಪ್ರಜಾಕೀಯದಿಂದ ಏಳು ಕಾರ್ಯವೈಖರಿ ವಿಧಾನವನ್ನು ಉಪೇಂದ್ರ ಅವರು ಬಿಡುಗಡೆ ಮಾಡಿದ್ದು, ಆ ಕಾರ್ಯ ವೈಖರಿಯನ್ನು ಜನರಿಗೆ ತೋರಿಸಿ ಮತಯಾಚನೆ ಮಾಡಬೇಕು, ಹಾಗೂ ಗೆದ್ದ ನಂತರ ಅದೇ ಕಾರ್ಯವೈಖರಿಯಂತೆ ನಡೆದುಕೊಳ್ಳಬೇಕು ಎಂದಿದ್ದಾರೆ ಉಪೇಂದ್ರ. ಜೊತೆಗೆ ಹಣ ಖರ್ಚು ಮಾಡಿ ಪ್ರಚಾರ ಮಾಡುವಂತಿಲ್ಲ ಎಂಬ ಪಕ್ಷದ ಷರತ್ತನ್ನು ಒತ್ತಿ ಹೇಳಿದ್ದಾರೆ.
ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲನೇ ಹಂತದ ಚುನಾವಣೆ ಮತದಾನವು ಡಿಸೆಂಬರ್ 22, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಫಲಿತಾಂಶವು ಡಿಸೆಂಬರ್ 30 ರಂದು ಪ್ರಕಟವಾಗಲಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm