ಬ್ರೇಕಿಂಗ್ ನ್ಯೂಸ್
04-12-20 10:59 am Source: FILMIBEAT ಸಿನಿಮಾ
ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಎಲ್ಲಾ ರಾಜಕೀಯ ಪಕ್ಷಗಳು ಇದೀಗ ಹಳ್ಳಿ ರಾಜಕೀಯದತ್ತ ಮುಖ ಮಾಡಿವೆ.
ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ಸಹ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿದ್ದು, ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೇಗೆ ಸ್ಪರ್ಧಿಸಬಹುದು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪ್ರಜಾಕೀಯ ಪಕ್ಷದಿಂದ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದಂತೆ. ಪ್ರಜಾಕೀಯದ ಸದಸ್ಯರೇ ನಿಲ್ಲಬೇಕು ಎಂಬ ನಿಯಮ ಏನೂ ಇರುವುದಿಲ್ಲ ಎಂದಿದ್ದಾರೆ ಉಪೇಂದ್ರ.

ಆದರೆ ಪ್ರಜಾಕೀಯದಿಂದ ಏಳು ಕಾರ್ಯವೈಖರಿ ವಿಧಾನವನ್ನು ಉಪೇಂದ್ರ ಅವರು ಬಿಡುಗಡೆ ಮಾಡಿದ್ದು, ಆ ಕಾರ್ಯ ವೈಖರಿಯನ್ನು ಜನರಿಗೆ ತೋರಿಸಿ ಮತಯಾಚನೆ ಮಾಡಬೇಕು, ಹಾಗೂ ಗೆದ್ದ ನಂತರ ಅದೇ ಕಾರ್ಯವೈಖರಿಯಂತೆ ನಡೆದುಕೊಳ್ಳಬೇಕು ಎಂದಿದ್ದಾರೆ ಉಪೇಂದ್ರ. ಜೊತೆಗೆ ಹಣ ಖರ್ಚು ಮಾಡಿ ಪ್ರಚಾರ ಮಾಡುವಂತಿಲ್ಲ ಎಂಬ ಪಕ್ಷದ ಷರತ್ತನ್ನು ಒತ್ತಿ ಹೇಳಿದ್ದಾರೆ.
ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲನೇ ಹಂತದ ಚುನಾವಣೆ ಮತದಾನವು ಡಿಸೆಂಬರ್ 22, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಫಲಿತಾಂಶವು ಡಿಸೆಂಬರ್ 30 ರಂದು ಪ್ರಕಟವಾಗಲಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm