ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm