ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm