ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm