ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm