ಬ್ರೇಕಿಂಗ್ ನ್ಯೂಸ್
05-12-20 11:26 am Source: FILMIBEAT ಸಿನಿಮಾ
'ಪಂಚರಂಗಿ' ನಟಿ ನಿಧಿ ಸುಬ್ಬಯ್ಯ ಮೊಟ್ಟ ಮೊದಲ ಹಾರರ್ ಥ್ರಿಲ್ಲಿಂಗ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮದುವೆ ಆದ್ಮೇಲೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗದ ನಿಧಿ ಈಗ ವಿಭಿನ್ನ ಪ್ರಯತ್ನಗಳ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಮಮ್ಮಿ ಸೇವ್ ಮಿ ಖ್ಯಾತಿಯ ಲೋಹಿತ್ ಅರ್ಪಿಸುವ ಹಾರರ್ ಚಿತ್ರಕ್ಕೆ ನಿಧಿ ಸುಬ್ಬಯ್ಯ ಒಪ್ಪಿಗೆ ನೀಡಿದ್ದು, ಈ ಚಿತ್ರವನ್ನು ಪ್ರಸಾದ್ ಮತ್ತು ಪವನ್ ಆಕ್ಷನ್ ಕಟ್ ಹೇಳಲಿದ್ದಾರೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ನಿಧಿ ಸುಬ್ಬಯ್ಯ ''ಹಾರರ್ ಸಿನಿಮಾಗಳು ನೋಡುವುದು ನನ್ನ ದೈನಂದಿನ ಮನರಂಜನೆಯಾಗಿದೆ. ಇದೀಗ, ನಾನೇ ಅಂತಹ ಪ್ರಾಜೆಕ್ಟ್ನಲ್ಲಿ ನಟಿಸುವ ಮೂಲಕ ಅನ್ವೇಷಣೆಗೆ ಕೈ ಹಾಕಿದ್ದೇನೆ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ

''ಈ ಪ್ರಾಜೆಕ್ಟ್ನಲ್ಲಿ ನಟಿಸಲು ನಾನು ಎದುರು ನೋಡುತ್ತಿದ್ದೇನೆ. ಈ ಚಿತ್ರವನ್ನು ಇಬ್ಬರು ನಿರ್ದೇಶಿಸುತ್ತಿರುವುದು ವಿಶೇಷ ಎನಿಸಿದೆ. ಮೊದಲ ಬಾರಿಗೆ ಈ ಪ್ರೊಡಕ್ಷನ್ ಹೌಸ್ನಲ್ಲಿ ನಟಿಸುತ್ತಿದ್ದೇನೆ. ಇದು ಹೆಚ್ಚು ಆಸಕ್ತಿ ನೀಡುತ್ತಿದೆ'' ಎಂದು ನಟಿ ಹೇಳಿಕೊಂಡಿದ್ದಾರೆ. ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ನಟಿ ನಿಧಿ ಸುಬ್ಬಯ್ಯ ಕೊನೆಯದಾಗಿ ಶಿವರಾಜ್ ಕುಮಾರ್ ಮತ್ತು ರಚಿತಾ ರಾಮ್ ಅಭಿನಯಿಸಿದ್ದ 'ಆಯುಷ್ಮಾನ್ ಭವ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm