ಬ್ರೇಕಿಂಗ್ ನ್ಯೂಸ್
05-12-20 11:26 am Source: FILMIBEAT ಸಿನಿಮಾ
'ಪಂಚರಂಗಿ' ನಟಿ ನಿಧಿ ಸುಬ್ಬಯ್ಯ ಮೊಟ್ಟ ಮೊದಲ ಹಾರರ್ ಥ್ರಿಲ್ಲಿಂಗ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮದುವೆ ಆದ್ಮೇಲೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗದ ನಿಧಿ ಈಗ ವಿಭಿನ್ನ ಪ್ರಯತ್ನಗಳ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಮಮ್ಮಿ ಸೇವ್ ಮಿ ಖ್ಯಾತಿಯ ಲೋಹಿತ್ ಅರ್ಪಿಸುವ ಹಾರರ್ ಚಿತ್ರಕ್ಕೆ ನಿಧಿ ಸುಬ್ಬಯ್ಯ ಒಪ್ಪಿಗೆ ನೀಡಿದ್ದು, ಈ ಚಿತ್ರವನ್ನು ಪ್ರಸಾದ್ ಮತ್ತು ಪವನ್ ಆಕ್ಷನ್ ಕಟ್ ಹೇಳಲಿದ್ದಾರೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ನಿಧಿ ಸುಬ್ಬಯ್ಯ ''ಹಾರರ್ ಸಿನಿಮಾಗಳು ನೋಡುವುದು ನನ್ನ ದೈನಂದಿನ ಮನರಂಜನೆಯಾಗಿದೆ. ಇದೀಗ, ನಾನೇ ಅಂತಹ ಪ್ರಾಜೆಕ್ಟ್ನಲ್ಲಿ ನಟಿಸುವ ಮೂಲಕ ಅನ್ವೇಷಣೆಗೆ ಕೈ ಹಾಕಿದ್ದೇನೆ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ

''ಈ ಪ್ರಾಜೆಕ್ಟ್ನಲ್ಲಿ ನಟಿಸಲು ನಾನು ಎದುರು ನೋಡುತ್ತಿದ್ದೇನೆ. ಈ ಚಿತ್ರವನ್ನು ಇಬ್ಬರು ನಿರ್ದೇಶಿಸುತ್ತಿರುವುದು ವಿಶೇಷ ಎನಿಸಿದೆ. ಮೊದಲ ಬಾರಿಗೆ ಈ ಪ್ರೊಡಕ್ಷನ್ ಹೌಸ್ನಲ್ಲಿ ನಟಿಸುತ್ತಿದ್ದೇನೆ. ಇದು ಹೆಚ್ಚು ಆಸಕ್ತಿ ನೀಡುತ್ತಿದೆ'' ಎಂದು ನಟಿ ಹೇಳಿಕೊಂಡಿದ್ದಾರೆ. ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ನಟಿ ನಿಧಿ ಸುಬ್ಬಯ್ಯ ಕೊನೆಯದಾಗಿ ಶಿವರಾಜ್ ಕುಮಾರ್ ಮತ್ತು ರಚಿತಾ ರಾಮ್ ಅಭಿನಯಿಸಿದ್ದ 'ಆಯುಷ್ಮಾನ್ ಭವ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm