ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm