ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm