ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm