ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm