ಬ್ರೇಕಿಂಗ್ ನ್ಯೂಸ್
07-08-20 01:59 pm Headline Karnataka News Network ಸಿನಿಮಾ
ಬೆಂಗಳೂರು: ಕಿರುತೆರೆಯ ಮೋಸ್ಟ್ ಫೇವರಿಟ್ ಜೋಡಿ ಕವಿತಾ ಗೌಡ ಅಲಿಯಾಸ್ ಚಿನ್ನು ಹಾಗೂ ಚಂದನ್ ಕುಮಾರ್ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆಯೇ ಎಂಬ ಬಗ್ಗೆ ಗುಸು ಗುಸು ಹರಡಿತ್ತು. ಈ ಬಗ್ಗೆ ಇದೀಗ ಚಂದನ್ ಸ್ಪಷ್ಟನೆ ಕೊಟ್ಟಿದ್ದಾರೆ.
ಮೊನ್ನೆಯಷ್ಟೇ ಕವಿತಾ ಜತೆಗೆ ಕ್ಲೋಸ್ ಆಗಿರುವ ಫೋಟೋ ಪ್ರಕಟಿಸಿದ್ದ ಚಂದನ್ ನೋಡಿ ನೆಟ್ಟಿಗರು ನಿಮ್ಮಿಬ್ಬರ ನಡುವೆ ಲವ್ ಇದೆಯೇ?, ನೀವು ಮದುವೆಯಾಗುತ್ತೀರಾ ಎಂದೆಲ್ಲಾ ಪ್ರಶ್ನೆ ಮಾಡಿದ್ದರು.
ಇದೀಗ ಮತ್ತೆ ಚಂದನ್ ಕವಿತಾ ಜತೆಗೆ ಟ್ರೆಕ್ಕಿಂಗ್ ಮಾಡುವಾಗ ತೆಗೆಸಿಕೊಂಡ ಫೋಟೋವೊಂದನ್ನು ತಮ್ಮ ಇನ್ ಸ್ಟಾ ಪುಟದಲ್ಲಿ ಪ್ರಕಟಿಸಿದ್ದಾರೆ. ಇದನ್ನು ನೋಡಿ ಅಭಿಮಾನಿಯೊಬ್ಬರು ನಿಜವಾಗಿಯೂ ನಿಮ್ಮ ನಡುವೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಚಂದನ್ ‘ನಾವಿಬ್ಬರೂ ಏಳು ವರ್ಷಗಳಿಂದ ಬೆಸ್ಟ್ ಫ್ರೆಂಡ್ಸ್’ ಎಂದಿದ್ದಾರೆ. ಆ ಮೂಲಕ ಗಾಸಿಪ್ ಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾ
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am