ಬ್ರೇಕಿಂಗ್ ನ್ಯೂಸ್
07-08-20 01:59 pm Headline Karnataka News Network ಸಿನಿಮಾ
ಬೆಂಗಳೂರು: ಕಿರುತೆರೆಯ ಮೋಸ್ಟ್ ಫೇವರಿಟ್ ಜೋಡಿ ಕವಿತಾ ಗೌಡ ಅಲಿಯಾಸ್ ಚಿನ್ನು ಹಾಗೂ ಚಂದನ್ ಕುಮಾರ್ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆಯೇ ಎಂಬ ಬಗ್ಗೆ ಗುಸು ಗುಸು ಹರಡಿತ್ತು. ಈ ಬಗ್ಗೆ ಇದೀಗ ಚಂದನ್ ಸ್ಪಷ್ಟನೆ ಕೊಟ್ಟಿದ್ದಾರೆ.
ಮೊನ್ನೆಯಷ್ಟೇ ಕವಿತಾ ಜತೆಗೆ ಕ್ಲೋಸ್ ಆಗಿರುವ ಫೋಟೋ ಪ್ರಕಟಿಸಿದ್ದ ಚಂದನ್ ನೋಡಿ ನೆಟ್ಟಿಗರು ನಿಮ್ಮಿಬ್ಬರ ನಡುವೆ ಲವ್ ಇದೆಯೇ?, ನೀವು ಮದುವೆಯಾಗುತ್ತೀರಾ ಎಂದೆಲ್ಲಾ ಪ್ರಶ್ನೆ ಮಾಡಿದ್ದರು.
ಇದೀಗ ಮತ್ತೆ ಚಂದನ್ ಕವಿತಾ ಜತೆಗೆ ಟ್ರೆಕ್ಕಿಂಗ್ ಮಾಡುವಾಗ ತೆಗೆಸಿಕೊಂಡ ಫೋಟೋವೊಂದನ್ನು ತಮ್ಮ ಇನ್ ಸ್ಟಾ ಪುಟದಲ್ಲಿ ಪ್ರಕಟಿಸಿದ್ದಾರೆ. ಇದನ್ನು ನೋಡಿ ಅಭಿಮಾನಿಯೊಬ್ಬರು ನಿಜವಾಗಿಯೂ ನಿಮ್ಮ ನಡುವೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಚಂದನ್ ‘ನಾವಿಬ್ಬರೂ ಏಳು ವರ್ಷಗಳಿಂದ ಬೆಸ್ಟ್ ಫ್ರೆಂಡ್ಸ್’ ಎಂದಿದ್ದಾರೆ. ಆ ಮೂಲಕ ಗಾಸಿಪ್ ಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾ
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm