ಬ್ರೇಕಿಂಗ್ ನ್ಯೂಸ್
07-12-20 11:38 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಮತ್ತು ನಿರೂಪಕ ಮಾಸ್ಟರ್ ಆನಂದ್ ಈಗ ಮತ್ತೆ ಧಾರಾವಾಹಿ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ.
ಬಾಲನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಮಾಸ್ಟರ್ ಆನಂದ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ನಟನೆ ನಿರ್ದೇಶನದ ಜೊತೆಗೆ ರಿಯಾಲಿಟಿ ಶೋ ಹೋಸ್ಟ್ ಆಗಿ ಜನಪ್ರಿಯತೆ ಪಡೆದಿರುವ ಮಾಸ್ಟರ್ ಆನಂದ್ ಇದೀಗ ಮತ್ತೆ ಧಾರಾವಾಹಿ ನಿರ್ದೇಶನ ಮಾಡಲು ತಯಾರಿ ನಡೆಸಿದ್ದಾರೆ.
ಮೂರು ವರ್ಷಗಳ ಹಿಂದೆ ನಿಗೂಢ ರಾತ್ರಿ ಎಂಬ ಹಾರರ್ ಥ್ರಿಲ್ಲರ್ ಧಾರಾವಾಹಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ಹೊಸ ಧಾರಾವಾಹಿ ಪ್ರಾರಂಭ ಮಾಡುತ್ತಿದ್ದು, ತನ್ನ ಧಾರಾವಾಹಿಗೆ ಆಡಿಷನ್ ಕರೆದಿದ್ದಾರೆ. ಈ ಬಗ್ಗೆ ಮಾಸ್ಟರ್ ಆನಂದ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಮಾಸ್ಟರ್ ಆನಂದ್ ಆಡಿಷನ್ ಕರೆಯುವ ಜೊತೆಗೆ ಒಂದು ಎಚ್ಚರಿಕೆಯನ್ನು ನೀಡಿದ್ದಾರೆ. ಆಡಿಷನ್ ನಲ್ಲಿ ತುಂಬಾ ಮೋಸವಾಗುತ್ತೆ, ಮಾಸ್ಟರ್ ಆನಂದ್ ಧಾರಾವಾಹಿಗೆ ಕಲಾವಿದರು ಬೇಕು ಎಂದು ಹೇಳಿ ಹಣ ಕೇಳಿ ಮೋಸ ಮಾಡುತ್ತಾರೆ. ಹಾಗಾಗಿ ನೇರವಾಗಿ ನಾನೇ ವಿಡಿಯೋ ಮೂಲಕ ಹೇಳುತ್ತಿರುವೆ, ಇದನ್ನ ಮಾತ್ರ ಪರಿಗಣಿಸಿ ಎಂದು ಮಾಸ್ಟರ್ ಆನಂದ್ ಬಹಿರಂಗ ಪಡಿಸಿದ್ದಾರೆ.

ಯಾರೆಲ್ಲ ಕಲಾವಿದರು ಬೇಕಾಗಿದ್ದಾರೆ ಎಂದು ಆನಂದ್ ವಿವರವಾಗಿ ಹೇಳಿದ್ದಾರೆ. 24ರಿಂದ 30 ವರ್ಷ ವಯಸ್ಸಿನ ನಾಯಕ ನಟ, 18ರಿಂದ 30ವರ್ಷದ ನಟಿ, 16ರಿಂದ 60 ವರ್ಷದ ಪೋಷಕ ನಟಿ ಪಾತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ' ಎಂದು ಹೇಳಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm