ಬ್ರೇಕಿಂಗ್ ನ್ಯೂಸ್
07-12-20 11:38 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಮತ್ತು ನಿರೂಪಕ ಮಾಸ್ಟರ್ ಆನಂದ್ ಈಗ ಮತ್ತೆ ಧಾರಾವಾಹಿ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ.
ಬಾಲನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಮಾಸ್ಟರ್ ಆನಂದ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ನಟನೆ ನಿರ್ದೇಶನದ ಜೊತೆಗೆ ರಿಯಾಲಿಟಿ ಶೋ ಹೋಸ್ಟ್ ಆಗಿ ಜನಪ್ರಿಯತೆ ಪಡೆದಿರುವ ಮಾಸ್ಟರ್ ಆನಂದ್ ಇದೀಗ ಮತ್ತೆ ಧಾರಾವಾಹಿ ನಿರ್ದೇಶನ ಮಾಡಲು ತಯಾರಿ ನಡೆಸಿದ್ದಾರೆ.
ಮೂರು ವರ್ಷಗಳ ಹಿಂದೆ ನಿಗೂಢ ರಾತ್ರಿ ಎಂಬ ಹಾರರ್ ಥ್ರಿಲ್ಲರ್ ಧಾರಾವಾಹಿ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ಹೊಸ ಧಾರಾವಾಹಿ ಪ್ರಾರಂಭ ಮಾಡುತ್ತಿದ್ದು, ತನ್ನ ಧಾರಾವಾಹಿಗೆ ಆಡಿಷನ್ ಕರೆದಿದ್ದಾರೆ. ಈ ಬಗ್ಗೆ ಮಾಸ್ಟರ್ ಆನಂದ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಮಾಸ್ಟರ್ ಆನಂದ್ ಆಡಿಷನ್ ಕರೆಯುವ ಜೊತೆಗೆ ಒಂದು ಎಚ್ಚರಿಕೆಯನ್ನು ನೀಡಿದ್ದಾರೆ. ಆಡಿಷನ್ ನಲ್ಲಿ ತುಂಬಾ ಮೋಸವಾಗುತ್ತೆ, ಮಾಸ್ಟರ್ ಆನಂದ್ ಧಾರಾವಾಹಿಗೆ ಕಲಾವಿದರು ಬೇಕು ಎಂದು ಹೇಳಿ ಹಣ ಕೇಳಿ ಮೋಸ ಮಾಡುತ್ತಾರೆ. ಹಾಗಾಗಿ ನೇರವಾಗಿ ನಾನೇ ವಿಡಿಯೋ ಮೂಲಕ ಹೇಳುತ್ತಿರುವೆ, ಇದನ್ನ ಮಾತ್ರ ಪರಿಗಣಿಸಿ ಎಂದು ಮಾಸ್ಟರ್ ಆನಂದ್ ಬಹಿರಂಗ ಪಡಿಸಿದ್ದಾರೆ.

ಯಾರೆಲ್ಲ ಕಲಾವಿದರು ಬೇಕಾಗಿದ್ದಾರೆ ಎಂದು ಆನಂದ್ ವಿವರವಾಗಿ ಹೇಳಿದ್ದಾರೆ. 24ರಿಂದ 30 ವರ್ಷ ವಯಸ್ಸಿನ ನಾಯಕ ನಟ, 18ರಿಂದ 30ವರ್ಷದ ನಟಿ, 16ರಿಂದ 60 ವರ್ಷದ ಪೋಷಕ ನಟಿ ಪಾತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ' ಎಂದು ಹೇಳಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm