ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm