ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm