ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm