ಬ್ರೇಕಿಂಗ್ ನ್ಯೂಸ್
08-12-20 12:46 pm Source: FILMIBEAT ಸಿನಿಮಾ
ಬೆಂಗಳೂರು, ಡಿ.8: ಸ್ಯಾಂಡಲ್ ವುಡ್ ನಟಿ ಪ್ರಮೀಳಾ ಜೋಷಾಯಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಈಗ ಪುತ್ರಿ ಮೇಘನಾ ರಾಜ್ ಹಾಗೂ ಎರಡು ತಿಂಗಳ ಮಗು ಸೇರಿದಂತೆ ಇಡೀ ಕುಟುಂಬಕ್ಕೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ನಟಿ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೀಳಾ ಜೋಷಾಯಿ ಎರಡು ದಿನಗಳ ಹಿಂದೆಯೇ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸುಂದರ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೇಘನಾ ಮತ್ತು ಮಗು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮೀಳಾ ಮತ್ತು ಸುಂದರ್ ರಾಜ್ ದಂಪತಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಮೇಘನಾ ಮತ್ತು ಮಗುವಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ, ಇಬ್ಬರ ಆರೋಗ್ಯ ಉತ್ತಮ ವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈ ಮೊದಲು ಎರಡು ಬಾರಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ ಸುಂದರಿ ರಾಜ್ ಕುಟುಂಬಕ್ಕೆ ವರದಿ ನೆಗೆಟಿವ್ ಬಂದಿತ್ತು, ಆದರೆ ಈಗ ಪಾಸಿಟಿವ್ ಬಂದಿದೆ. ಕಳೆದ ತಿಂಗಳು ಮೇಘನಾ ರಾಜ್ ಕುಟುಂಬ ಮಗುವಿನ ತೊಟ್ಟಿಲ ಶಾಸ್ತ್ರ ಸಮಾರಂಭ ಮಾಡಿದ್ದರು. ಕುಟುಂಬದವರು ಮತ್ತು ಸ್ನೇಹಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಪಾಟಿಸಿಟ್ ಬಂದಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm