ಬ್ರೇಕಿಂಗ್ ನ್ಯೂಸ್
08-12-20 12:46 pm Source: FILMIBEAT ಸಿನಿಮಾ
ಬೆಂಗಳೂರು, ಡಿ.8: ಸ್ಯಾಂಡಲ್ ವುಡ್ ನಟಿ ಪ್ರಮೀಳಾ ಜೋಷಾಯಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಈಗ ಪುತ್ರಿ ಮೇಘನಾ ರಾಜ್ ಹಾಗೂ ಎರಡು ತಿಂಗಳ ಮಗು ಸೇರಿದಂತೆ ಇಡೀ ಕುಟುಂಬಕ್ಕೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ನಟಿ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೀಳಾ ಜೋಷಾಯಿ ಎರಡು ದಿನಗಳ ಹಿಂದೆಯೇ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸುಂದರ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೇಘನಾ ಮತ್ತು ಮಗು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮೀಳಾ ಮತ್ತು ಸುಂದರ್ ರಾಜ್ ದಂಪತಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಮೇಘನಾ ಮತ್ತು ಮಗುವಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ, ಇಬ್ಬರ ಆರೋಗ್ಯ ಉತ್ತಮ ವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈ ಮೊದಲು ಎರಡು ಬಾರಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ ಸುಂದರಿ ರಾಜ್ ಕುಟುಂಬಕ್ಕೆ ವರದಿ ನೆಗೆಟಿವ್ ಬಂದಿತ್ತು, ಆದರೆ ಈಗ ಪಾಸಿಟಿವ್ ಬಂದಿದೆ. ಕಳೆದ ತಿಂಗಳು ಮೇಘನಾ ರಾಜ್ ಕುಟುಂಬ ಮಗುವಿನ ತೊಟ್ಟಿಲ ಶಾಸ್ತ್ರ ಸಮಾರಂಭ ಮಾಡಿದ್ದರು. ಕುಟುಂಬದವರು ಮತ್ತು ಸ್ನೇಹಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಪಾಟಿಸಿಟ್ ಬಂದಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm