ಬ್ರೇಕಿಂಗ್ ನ್ಯೂಸ್
08-12-20 12:46 pm Source: FILMIBEAT ಸಿನಿಮಾ
ಬೆಂಗಳೂರು, ಡಿ.8: ಸ್ಯಾಂಡಲ್ ವುಡ್ ನಟಿ ಪ್ರಮೀಳಾ ಜೋಷಾಯಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಈಗ ಪುತ್ರಿ ಮೇಘನಾ ರಾಜ್ ಹಾಗೂ ಎರಡು ತಿಂಗಳ ಮಗು ಸೇರಿದಂತೆ ಇಡೀ ಕುಟುಂಬಕ್ಕೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ನಟಿ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೀಳಾ ಜೋಷಾಯಿ ಎರಡು ದಿನಗಳ ಹಿಂದೆಯೇ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸುಂದರ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೇಘನಾ ಮತ್ತು ಮಗು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮೀಳಾ ಮತ್ತು ಸುಂದರ್ ರಾಜ್ ದಂಪತಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಮೇಘನಾ ಮತ್ತು ಮಗುವಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ, ಇಬ್ಬರ ಆರೋಗ್ಯ ಉತ್ತಮ ವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈ ಮೊದಲು ಎರಡು ಬಾರಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ ಸುಂದರಿ ರಾಜ್ ಕುಟುಂಬಕ್ಕೆ ವರದಿ ನೆಗೆಟಿವ್ ಬಂದಿತ್ತು, ಆದರೆ ಈಗ ಪಾಸಿಟಿವ್ ಬಂದಿದೆ. ಕಳೆದ ತಿಂಗಳು ಮೇಘನಾ ರಾಜ್ ಕುಟುಂಬ ಮಗುವಿನ ತೊಟ್ಟಿಲ ಶಾಸ್ತ್ರ ಸಮಾರಂಭ ಮಾಡಿದ್ದರು. ಕುಟುಂಬದವರು ಮತ್ತು ಸ್ನೇಹಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಪಾಟಿಸಿಟ್ ಬಂದಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm