ಬ್ರೇಕಿಂಗ್ ನ್ಯೂಸ್
08-12-20 01:25 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವರತ್ನ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಅಪ್ಪು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಕನ್ನಡ ಮತ್ತು ತೆಲುಗು ವರ್ಷನ್ನಲ್ಲಿ 'ಪವರ್ ಆಫ್ ಯೂತ್' ಹಾಡು ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ 3.4 ಮಿಲಿಯನ್ಗೂ ಹೆಚ್ಚು ವೀಕ್ಷಣೆ ಕಂಡಿದೆ.
ಇದೀಗ, ಈ ಹಾಡನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಚಿತ್ರತಂಡ ಪ್ಲಾನ್ ಮಾಡಿದೆ. 'ಪವರ್ ಆಫ್ ಯೂತ್' ಎಂಬ ಚಾಲೆಂಜ್ ಆರಂಭಿಸಿರುವ ಚಿತ್ರತಂಡ ಅಭಿಮಾನಿಗಳನ್ನು ಡ್ಯಾನ್ಸ್ ವಿಡಿಯೋ ಮಾಡಿ ಕಳುಹಿಸಿ ಎಂದು ಕರೆ ನೀಡಿದೆ.

ನೀವು ಮಾಡಬೇಕಾಗಿರುವುದು ಇಷ್ಟೇ.... ಪವರ್ ಆಫ್ ಯೂತ್ ಹಾಡಿನಲ್ಲಿ ಬರುವ ಸರಳವಾದ ಸ್ಟೆಪ್ಸ್ ಹಾಕಿ ವಿಡಿಯೋ ಮಾಡಿ #PowerOfYouth ಎಂಬ ಹ್ಯಾಷ್ಟ್ಯಾಗ್ ಹಾಕಿ ಅಪ್ಲೌಡ್ ಮಾಡಬೇಕು. ಅಂತಿಮವಾಗಿ ದಿ ಬೆಸ್ಟ್ ಎನಿಸುವ ವಿಡಿಯೋಗೆ ಪುನೀತ್ ರಾಜ್ ಕುಮಾರ್ ಹಾಗೂ ಯುವರತ್ನ ಚಿತ್ರತಂಡದಿಂದ ಸ್ಪೆಷಲ್ ಹಾಗೂ ಸರ್ಪ್ರೈಸ್ ಉಡುಗೊರೆ ಇದೆ. ಈ ಕುರಿತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಇನ್ನುಳಿದಂತೆ ಸಂತೋಷ್ ಆನಂದ್ ರಾಮ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಎಸ್ ಎಸ್ ತಮನ್ ಅವರ ಸಂಗೀತವಿದದೆ. ನಕಾಶ್ ಅಜೀಜ್ ಹಾಡಿದ್ದಾರೆ. ಮೊದಲನೇ ಹಾಡು ಹಿಟ್ ಆದ ಬಳಿಕ ಎರಡನೇ ಹಾಡು ಬಿಡುಗಡೆ ಮಾಡಲು ವೇದಿಕೆ ಸಜ್ಜಾಗುತ್ತಿದೆ. ಎರಡನೇ ಹಾಡನ್ನು ಸ್ವತಃ ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. ಇನ್ನು ಚಿತ್ರದಲ್ಲಿ ಪುನೀತ್ಗೆ ಜೋಡಿಯಾಗಿ ಸಯೇಶಾ ಕಾಣಿಸಿಕೊಂಡಿದ್ದಾರೆ. ಸೋನು ಗೌಡ, ಧನಂಜಯ್, ಪ್ರಕಾಶ್ ರಾಜ್, ದಿಗಂತ್, ವಸಿಷ್ಠ ಸಿಂಹ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm