ಬ್ರೇಕಿಂಗ್ ನ್ಯೂಸ್
08-12-20 01:25 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವರತ್ನ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಅಪ್ಪು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಕನ್ನಡ ಮತ್ತು ತೆಲುಗು ವರ್ಷನ್ನಲ್ಲಿ 'ಪವರ್ ಆಫ್ ಯೂತ್' ಹಾಡು ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ 3.4 ಮಿಲಿಯನ್ಗೂ ಹೆಚ್ಚು ವೀಕ್ಷಣೆ ಕಂಡಿದೆ.
ಇದೀಗ, ಈ ಹಾಡನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಚಿತ್ರತಂಡ ಪ್ಲಾನ್ ಮಾಡಿದೆ. 'ಪವರ್ ಆಫ್ ಯೂತ್' ಎಂಬ ಚಾಲೆಂಜ್ ಆರಂಭಿಸಿರುವ ಚಿತ್ರತಂಡ ಅಭಿಮಾನಿಗಳನ್ನು ಡ್ಯಾನ್ಸ್ ವಿಡಿಯೋ ಮಾಡಿ ಕಳುಹಿಸಿ ಎಂದು ಕರೆ ನೀಡಿದೆ.
ನೀವು ಮಾಡಬೇಕಾಗಿರುವುದು ಇಷ್ಟೇ.... ಪವರ್ ಆಫ್ ಯೂತ್ ಹಾಡಿನಲ್ಲಿ ಬರುವ ಸರಳವಾದ ಸ್ಟೆಪ್ಸ್ ಹಾಕಿ ವಿಡಿಯೋ ಮಾಡಿ #PowerOfYouth ಎಂಬ ಹ್ಯಾಷ್ಟ್ಯಾಗ್ ಹಾಕಿ ಅಪ್ಲೌಡ್ ಮಾಡಬೇಕು. ಅಂತಿಮವಾಗಿ ದಿ ಬೆಸ್ಟ್ ಎನಿಸುವ ವಿಡಿಯೋಗೆ ಪುನೀತ್ ರಾಜ್ ಕುಮಾರ್ ಹಾಗೂ ಯುವರತ್ನ ಚಿತ್ರತಂಡದಿಂದ ಸ್ಪೆಷಲ್ ಹಾಗೂ ಸರ್ಪ್ರೈಸ್ ಉಡುಗೊರೆ ಇದೆ. ಈ ಕುರಿತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಇನ್ನುಳಿದಂತೆ ಸಂತೋಷ್ ಆನಂದ್ ರಾಮ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಎಸ್ ಎಸ್ ತಮನ್ ಅವರ ಸಂಗೀತವಿದದೆ. ನಕಾಶ್ ಅಜೀಜ್ ಹಾಡಿದ್ದಾರೆ. ಮೊದಲನೇ ಹಾಡು ಹಿಟ್ ಆದ ಬಳಿಕ ಎರಡನೇ ಹಾಡು ಬಿಡುಗಡೆ ಮಾಡಲು ವೇದಿಕೆ ಸಜ್ಜಾಗುತ್ತಿದೆ. ಎರಡನೇ ಹಾಡನ್ನು ಸ್ವತಃ ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. ಇನ್ನು ಚಿತ್ರದಲ್ಲಿ ಪುನೀತ್ಗೆ ಜೋಡಿಯಾಗಿ ಸಯೇಶಾ ಕಾಣಿಸಿಕೊಂಡಿದ್ದಾರೆ. ಸೋನು ಗೌಡ, ಧನಂಜಯ್, ಪ್ರಕಾಶ್ ರಾಜ್, ದಿಗಂತ್, ವಸಿಷ್ಠ ಸಿಂಹ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am