ಬ್ರೇಕಿಂಗ್ ನ್ಯೂಸ್
08-12-20 01:25 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವರತ್ನ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಅಪ್ಪು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಕನ್ನಡ ಮತ್ತು ತೆಲುಗು ವರ್ಷನ್ನಲ್ಲಿ 'ಪವರ್ ಆಫ್ ಯೂತ್' ಹಾಡು ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ 3.4 ಮಿಲಿಯನ್ಗೂ ಹೆಚ್ಚು ವೀಕ್ಷಣೆ ಕಂಡಿದೆ.
ಇದೀಗ, ಈ ಹಾಡನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಚಿತ್ರತಂಡ ಪ್ಲಾನ್ ಮಾಡಿದೆ. 'ಪವರ್ ಆಫ್ ಯೂತ್' ಎಂಬ ಚಾಲೆಂಜ್ ಆರಂಭಿಸಿರುವ ಚಿತ್ರತಂಡ ಅಭಿಮಾನಿಗಳನ್ನು ಡ್ಯಾನ್ಸ್ ವಿಡಿಯೋ ಮಾಡಿ ಕಳುಹಿಸಿ ಎಂದು ಕರೆ ನೀಡಿದೆ.

ನೀವು ಮಾಡಬೇಕಾಗಿರುವುದು ಇಷ್ಟೇ.... ಪವರ್ ಆಫ್ ಯೂತ್ ಹಾಡಿನಲ್ಲಿ ಬರುವ ಸರಳವಾದ ಸ್ಟೆಪ್ಸ್ ಹಾಕಿ ವಿಡಿಯೋ ಮಾಡಿ #PowerOfYouth ಎಂಬ ಹ್ಯಾಷ್ಟ್ಯಾಗ್ ಹಾಕಿ ಅಪ್ಲೌಡ್ ಮಾಡಬೇಕು. ಅಂತಿಮವಾಗಿ ದಿ ಬೆಸ್ಟ್ ಎನಿಸುವ ವಿಡಿಯೋಗೆ ಪುನೀತ್ ರಾಜ್ ಕುಮಾರ್ ಹಾಗೂ ಯುವರತ್ನ ಚಿತ್ರತಂಡದಿಂದ ಸ್ಪೆಷಲ್ ಹಾಗೂ ಸರ್ಪ್ರೈಸ್ ಉಡುಗೊರೆ ಇದೆ. ಈ ಕುರಿತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಇನ್ನುಳಿದಂತೆ ಸಂತೋಷ್ ಆನಂದ್ ರಾಮ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಎಸ್ ಎಸ್ ತಮನ್ ಅವರ ಸಂಗೀತವಿದದೆ. ನಕಾಶ್ ಅಜೀಜ್ ಹಾಡಿದ್ದಾರೆ. ಮೊದಲನೇ ಹಾಡು ಹಿಟ್ ಆದ ಬಳಿಕ ಎರಡನೇ ಹಾಡು ಬಿಡುಗಡೆ ಮಾಡಲು ವೇದಿಕೆ ಸಜ್ಜಾಗುತ್ತಿದೆ. ಎರಡನೇ ಹಾಡನ್ನು ಸ್ವತಃ ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. ಇನ್ನು ಚಿತ್ರದಲ್ಲಿ ಪುನೀತ್ಗೆ ಜೋಡಿಯಾಗಿ ಸಯೇಶಾ ಕಾಣಿಸಿಕೊಂಡಿದ್ದಾರೆ. ಸೋನು ಗೌಡ, ಧನಂಜಯ್, ಪ್ರಕಾಶ್ ರಾಜ್, ದಿಗಂತ್, ವಸಿಷ್ಠ ಸಿಂಹ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm