ಬ್ರೇಕಿಂಗ್ ನ್ಯೂಸ್
08-12-20 03:19 pm Source: FILMIBEAT ಸಿನಿಮಾ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಪೂತ್ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ವಸ್ತುಸ್ಥಿತಿ ವರದಿ ಸಲ್ಲಿಸಲು ಸಿಬಿಐಗೆ ನಿರ್ದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಸುಶಾಂತ್ ಸಿಂಗ್ ನಿಧನ ಹೊಂದಿ ತಿಂಗಳುಗಳೇ ಕಳೆದಿವೆ. ಇದುವರೆಗೂ ಸುಶಾಂತ್ ಸಾವಿನ ಹಿಂದಿನ ರಹಸ್ಯವೇನು ಎನ್ನುವುದು ಬಹಿರಂಗವಾಗಿಲ್ಲ. ಸಿಬಿಐ ತನಿಖೆ ವಿಳಂಬಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಲಾಗಿದೆ. ವಕೀಲ ಪುನೀತ್ ದಂಡಾ ಅವರು ಅರ್ಜಿ ಸಲ್ಲಿಸಿದ್ದು, ಆಗಸ್ಟ್ 19ರಂದು ಸಿಬಿಐ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.
ನಾಲ್ಕು ತಿಂಗಳು ಕಳೆದರೂ, ಸಿಬಿಐ ತನಿಖೆಯನ್ನು ಪೂರ್ಣಗೊಳಿಸಿಲ್ಲ. ಈ ಪ್ರಕರಣದಲ್ಲಿ ಸಿಬಿಐ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ತನಿಖೆ ವಿಳಂಬವಾಗುತ್ತಿದೆ' ಎಂದು ದೂರಿದ್ದಾರೆ. ಎರಡು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸಲು ಸಿಬಿಐಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸುಶಾಂತ್ ಸಿಂಗ್ ಸಾವು ಇಡೀ ಬಾಲಿವುಡ್ ವುಡ್ ಅನ್ನು ಬೆಚ್ಚಿಬೀಳಿಸಿತ್ತು. ಸುಶಾಂತ್ ಸಾವಿನ ತನಿಖೆ ವೇಳೆಯೇ ಡ್ರಗ್ಸ್ ಮಾಫಿಯ ಸಹ ಬಯಲಿಗೆ ಬಂದಿದೆ. ಈ ಸಂಬಂಧ ಬಾಲಿವುಡ್ ನ ಅನೇಕ ಕಲಾವಿದರು ಎನ್ ಸಿ ಬಿ ವಿಚಾರಣೆ ಎದುರಿಸಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm