ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm