ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm