ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm