ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm