ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.
4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm