ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm