ಬ್ರೇಕಿಂಗ್ ನ್ಯೂಸ್
10-12-20 12:01 pm Source: FILMIBEAT ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಇಂದು(ಡಿಸೆಂಬರ್ 10) ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್ ಈ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಮತ್ತು ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಶೇರ್ ಮಾಡಿ, 'ನನ್ನ ಜನ್ಮ ದಿನಕ್ಕೆ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ. ಜೈ ಚಾಮುಂಡೇಶ್ವರಿ' ಎಂದು ಬರೆದುಕೊಂಡಿದ್ದಾರೆ.

ಪವನ್ ದಂಪತಿಗೆ ಅಭಿಮಾನಿಗಳು ಮತ್ತು ಸಿನಿತಾರೆಯ ಅಭಿನಂದನೆ
ಪವನ್ ಒಡೆಯರ್ ದಂಪತಿಗೆ ಅಭಿಮಾನಿಗಳು ಮತ್ತು ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ, ನಟಿ ಶಾನ್ವಿ ಶ್ರೀವಾಸ್ತವ್, ಕಾರ್ತಿಕ್ ಗೊಡ ಸೇರಿದಂತೆ ಅನೇಕ ಸಿನಿ ತಾರೆಯರು, ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ
ಹುಟ್ಟುಹಬ್ಬದ ದಿನವೇ ಮಗನ ಆಗಮನ ವಿಶೇಷ ಎಂದರೆ ಇಂದು ಪವನ್ ಒಡೆಯರ್ ಗೆ ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬದ ದಿನವೇ ಮಗ ಜನಿಸಿರುವುದು ಮತ್ತಷ್ಟು ಸಂತಸ ಹೆಚ್ಚಿಸಿದೆ. ಈ ಅದ್ಭುತ ಉಡುಗೊರೆಯನ್ನು ಪವನ್ ದಂಪತಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
This News Article is a Copy of MYKHEL
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm