ಬ್ರೇಕಿಂಗ್ ನ್ಯೂಸ್
10-12-20 12:01 pm Source: FILMIBEAT ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಇಂದು(ಡಿಸೆಂಬರ್ 10) ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್ ಈ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಮತ್ತು ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಶೇರ್ ಮಾಡಿ, 'ನನ್ನ ಜನ್ಮ ದಿನಕ್ಕೆ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ. ಜೈ ಚಾಮುಂಡೇಶ್ವರಿ' ಎಂದು ಬರೆದುಕೊಂಡಿದ್ದಾರೆ.

ಪವನ್ ದಂಪತಿಗೆ ಅಭಿಮಾನಿಗಳು ಮತ್ತು ಸಿನಿತಾರೆಯ ಅಭಿನಂದನೆ
ಪವನ್ ಒಡೆಯರ್ ದಂಪತಿಗೆ ಅಭಿಮಾನಿಗಳು ಮತ್ತು ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ, ನಟಿ ಶಾನ್ವಿ ಶ್ರೀವಾಸ್ತವ್, ಕಾರ್ತಿಕ್ ಗೊಡ ಸೇರಿದಂತೆ ಅನೇಕ ಸಿನಿ ತಾರೆಯರು, ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ
ಹುಟ್ಟುಹಬ್ಬದ ದಿನವೇ ಮಗನ ಆಗಮನ ವಿಶೇಷ ಎಂದರೆ ಇಂದು ಪವನ್ ಒಡೆಯರ್ ಗೆ ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬದ ದಿನವೇ ಮಗ ಜನಿಸಿರುವುದು ಮತ್ತಷ್ಟು ಸಂತಸ ಹೆಚ್ಚಿಸಿದೆ. ಈ ಅದ್ಭುತ ಉಡುಗೊರೆಯನ್ನು ಪವನ್ ದಂಪತಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
This News Article is a Copy of MYKHEL
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm