ಬ್ರೇಕಿಂಗ್ ನ್ಯೂಸ್
10-12-20 12:01 pm Source: FILMIBEAT ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಇಂದು(ಡಿಸೆಂಬರ್ 10) ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್ ಈ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಮತ್ತು ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಶೇರ್ ಮಾಡಿ, 'ನನ್ನ ಜನ್ಮ ದಿನಕ್ಕೆ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ. ಜೈ ಚಾಮುಂಡೇಶ್ವರಿ' ಎಂದು ಬರೆದುಕೊಂಡಿದ್ದಾರೆ.

ಪವನ್ ದಂಪತಿಗೆ ಅಭಿಮಾನಿಗಳು ಮತ್ತು ಸಿನಿತಾರೆಯ ಅಭಿನಂದನೆ
ಪವನ್ ಒಡೆಯರ್ ದಂಪತಿಗೆ ಅಭಿಮಾನಿಗಳು ಮತ್ತು ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ, ನಟಿ ಶಾನ್ವಿ ಶ್ರೀವಾಸ್ತವ್, ಕಾರ್ತಿಕ್ ಗೊಡ ಸೇರಿದಂತೆ ಅನೇಕ ಸಿನಿ ತಾರೆಯರು, ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ
ಹುಟ್ಟುಹಬ್ಬದ ದಿನವೇ ಮಗನ ಆಗಮನ ವಿಶೇಷ ಎಂದರೆ ಇಂದು ಪವನ್ ಒಡೆಯರ್ ಗೆ ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬದ ದಿನವೇ ಮಗ ಜನಿಸಿರುವುದು ಮತ್ತಷ್ಟು ಸಂತಸ ಹೆಚ್ಚಿಸಿದೆ. ಈ ಅದ್ಭುತ ಉಡುಗೊರೆಯನ್ನು ಪವನ್ ದಂಪತಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
This News Article is a Copy of MYKHEL
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm